ಸಂಸ್ಕೃತಕವಿಗಳ ಕಾವ್ಯಮೀಮಾಂಸೆ
ಕಲಾಮೀಮಾಂಸೆಯು ಸಾಮಾನ್ಯವಾಗಿ ವಿದ್ವದ್ರಸಿಕರಿಂದಲೇ ಮೊದಲಾಗುತ್ತದೆ. ಇದೇ ಮುಂದೆ ಆಯಾ ಕಲೆಗಳ ಸೌಂದರ್ಯಶಾಸ್ತ್ರವಾಗಿ ರೂಪುಗೊಂಡು ಹೆಚ್ಚಿನ ವ್ಯಾಪ್ತಿ-ವೈಶದ್ಯಗಳನ್ನು ಗಳಿಸುತ್ತದೆ. ಅದೆಷ್ಟೋ ಬಾರಿ...
ಕಲಾಮೀಮಾಂಸೆಯು ಸಾಮಾನ್ಯವಾಗಿ ವಿದ್ವದ್ರಸಿಕರಿಂದಲೇ ಮೊದಲಾಗುತ್ತದೆ. ಇದೇ ಮುಂದೆ ಆಯಾ ಕಲೆಗಳ ಸೌಂದರ್ಯಶಾಸ್ತ್ರವಾಗಿ ರೂಪುಗೊಂಡು ಹೆಚ್ಚಿನ ವ್ಯಾಪ್ತಿ-ವೈಶದ್ಯಗಳನ್ನು ಗಳಿಸುತ್ತದೆ. ಅದೆಷ್ಟೋ ಬಾರಿ...
ಇನ್ನು ಮುಂದೆ “ವಿಕ್ರಮೋರ್ವಶೀಯ”ವನ್ನು ಗಮನಿಸಬಹುದು. ಇಲ್ಲಿಯ ಪ್ರಸ್ತಾವನೆಯ ಕೆಲವೊಂದು ಅಂಶಗಳು ಪರಿಶೀಲನೀಯ. ಮಾಲವಿಕಾಗ್ನಿಮಿತ್ರದಲ್ಲಿದ್ದಂತೆ ಈ ಕೃತಿಯಲ್ಲಿ ಕವಿಗೆ ತನ್ನ ರೂಪಕವನ್ನು ಪ್ರದರ್ಶ...
ಆರನೆಯ ಅಂಕದಲ್ಲಿ ದುಷ್ಯಂತ ಶಕುಂತಲೆಯ ಭಾವಚಿತ್ರವನ್ನು ಚಿತ್ರಿಸುತ್ತಿರುತ್ತಾನೆ. ಅದನ್ನು ಕಂಡ ವಿದೂಷಕ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತ ಮಧುರಾವಸ್ಥಾನದರ್ಶನೀಯೋ ಭಾವಾನುಪ್ರವೇಶಃ ಎಂದು ಉ...
ಕಾಳಿದಾಸನ ಪರಿಣತಪ್ರಜ್ಞೆಯ ಫಲವಾದ “ರಘುವಂಶ”ಮಹಾಕಾವ್ಯದಲ್ಲಿ ಕಾವ್ಯಮೀಮಾಂಸೆಯ ಮೌಲ್ಯಗಳು ಸಾಕಷ್ಟಿವೆ. ಅವನು ಮಂಗಳಶ್ಲೋಕದಲ್ಲಿಯೇ ಲೋಕೋತ್ತರವಾದ ಕಾವ್ಯದರ್ಶನವನ್ನು ಮಾಡಿಸುತ್ತಾನೆ: ವಾಗರ್ಥಾ...
ಶ್ಯಾಮಿಲಕ ಗುಪ್ತಯುಗದ ಮತ್ತೊಬ್ಬ ವಿಶಿಷ್ಟಕವಿ ಶ್ಯಾಮಿಲಕ. ಈತನದಾಗಿ ನಮಗೆ ಉಳಿದಿರುವುದು “ಪಾದತಾಡಿತಕ” ಎಂಬ ಭಾಣವೊಂದೇ. ಇದೊಂದು ರೂಪಕವೇ ಅವನ ಪ್ರತಿಭೆ-ವ್ಯುತ್ಪತ್ತಿಗಳನ್ನೂ ಲೋಕಪರಿಜ್ಞಾನವನ್ನ...
ಈ ಮಾತುಗಳು ಕಾವ್ಯದ ಸಂದರ್ಭಕ್ಕೆ ಎಷ್ಟು ಯುಕ್ತವಾಗಿವೆಯೋ ಕಾವ್ಯಮೀಮಾಂಸೆಯ ಸಂದರ್ಭಕ್ಕೂ ಅಷ್ಟೇ ಯುಕ್ತವಾಗಿವೆ. ಇಲ್ಲಿ ಭಾರವಿಯು ತನ್ನ ಕಾವ್ಯಾಭಿವ್ಯಕ್ತಿಯ ಆದರ್ಶವನ್ನೇ ಸೂಚಿಸಿರುವನೆಂದರೆ ತಪ್ಪಾ...
ಸುಬಂಧು ಸಂಸ್ಕೃತಸಾಹಿತ್ಯದಲ್ಲಿ ಸುಬಂಧುವಿನ ಸ್ಥಾನ ಹೆಮ್ಮೆ ಪಡುವಂಥದ್ದೇನೂ ಅಲ್ಲ. ಬಾಣನ ಪೂರ್ವಸೂರಿಯಾಗಿ ಕೆಲಮಟ್ಟಿಗೆ ಮಾರ್ಗದರ್ಶಿಯಾಗಿದ್ದಾನೆಂದರೆ ಸಾಕಾದೀತು. ಶ್ಲೇಷವನ್ನು ಅಳವು ಮೀರಿ ಬೆಳೆ...
ಬಾಣಭಟ್ಟ ಮಹಾಕವಿ ಭಟ್ಟಬಾಣನ ಕೃತಿಗಳ ಪೈಕಿ “ಹರ್ಷಚರಿತ” ಒಂದರಲ್ಲಿಯೇ ಕಾವ್ಯಮೀಮಾಂಸೆಯ ಚಿಂತನಶಕಲಗಳು ಕಂಡುಬರುತ್ತವೆ. “ಕಾದಂಬರಿ”ಯ ಉಪಕ್ರಮಶ್ಲೋಕಗಳಲ್ಲಿ ಕಾವ್ಯಕಲೆಯನ್ನು ಕುರಿತ ಒಂದೆರಡು ಮಾತು...
ಮಾಘ ಮಾಘನು “ಶಿಶುಪಾಲವಧ”ಮಹಾಕಾವ್ಯದ ಎರಡನೆಯ ಸರ್ಗದಲ್ಲಿ ಅನೇಕಶಾಸ್ತ್ರಗಳನ್ನು ಉದಾಹರಣೆಗಳಾಗಿ ಬಳಸಿಕೊಳ್ಳುತ್ತ ರಾಜನೀತಿಯನ್ನು ಪೋಷಿಸುತ್ತಾನೆ. ಈ ಶಾಸ್ತ್ರಸಮೂಹದಲ್ಲಿ ಅಲಂಕಾರಶಾಸ್ತ್ರಕ್ಕೂ ಅವ...
ಭವಭೂತಿ ಮಹಾಕವಿ ಭವಭೂತಿಯ ರೂಪಕಗಳಲ್ಲಿ ಆತನ ವ್ಯಕ್ತಿತ್ವ ಮತ್ತು ಕೃತಿತ್ವಗಳಲ್ಲದೆ ಕಾವ್ಯಮೀಮಾಂಸೆಯ ಸೂಚನೆಗಳೂ ಗಣ್ಯವಾಗಿವೆ. ಅವುಗಳನ್ನು ಪರಾಮರ್ಶಿಸಬಹುದು. “ಮಾಲತೀಮಾಧವ”ದ ಪ್ರಸ್ತಾವನೆಯಲ್ಲಿ...
ಭವಭೂತಿ “ಉತ್ತರರಾಮಚರಿತ”ದ ಕಡೆಯ ಅಂಕದಲ್ಲಿ ಗರ್ಭಾಂಕತಂತ್ರವನ್ನು ಬಳಸಿ ಸೀತಾ-ರಾಮರ ಪುನರ್ಮೇಲನವನ್ನು ಸಾಧಿಸಿದ್ದಾನೆ. ಇದನ್ನು ವಾಲ್ಮೀಕಿಮುನಿಗಳ ರಾಮಾಯಣದ ಕಡೆಯ ಭಾಗವೆಂಬಂತೆಯೂ ಕಲ್ಪಿಸಿದ್ದಾನೆ...
ಮಹರ್ಷಿ ವಾಲ್ಮೀಕಿ ಶ್ರೀಮದ್ರಾಮಾಯಣದ ಮೊದಲಿಗೇ ಬರುವ ನಾಲ್ಕು ಸರ್ಗಗಳ ಕಥೆ ಕವಿ-ಕಾವ್ಯ-ಸಹೃದಯರ ದೃಷ್ಟಿಯಿಂದ ತುಂಬ ಮಹತ್ತ್ವದ್ದಾಗಿದೆ. ಪ್ರಥಮಸರ್ಗದಲ್ಲಿ ವಾಲ್ಮೀಕಿಮುನಿಗಳು ನಾರದರನ್ನು ಆದರ್ಶನ...