Article Series

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ
Literature Jan 10, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ

ಕಲಾಮೀಮಾಂಸೆಯು ಸಾಮಾನ್ಯವಾಗಿ ವಿದ್ವದ್ರಸಿಕರಿಂದಲೇ ಮೊದಲಾಗುತ್ತದೆ. ಇದೇ ಮುಂದೆ ಆಯಾ ಕಲೆಗಳ ಸೌಂದರ್ಯಶಾಸ್ತ್ರವಾಗಿ ರೂಪುಗೊಂಡು ಹೆಚ್ಚಿನ ವ್ಯಾಪ್ತಿ-ವೈಶದ್ಯಗಳನ್ನು ಗಳಿಸುತ್ತದೆ. ಅದೆಷ್ಟೋ ಬಾರಿ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 10
Literature Mar 08, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 10

ಇನ್ನು ಮುಂದೆ “ವಿಕ್ರಮೋರ್ವಶೀಯ”ವನ್ನು ಗಮನಿಸಬಹುದು. ಇಲ್ಲಿಯ ಪ್ರಸ್ತಾವನೆಯ ಕೆಲವೊಂದು ಅಂಶಗಳು ಪರಿಶೀಲನೀಯ. ಮಾಲವಿಕಾಗ್ನಿಮಿತ್ರದಲ್ಲಿದ್ದಂತೆ ಈ ಕೃತಿಯಲ್ಲಿ ಕವಿಗೆ ತನ್ನ ರೂಪಕವನ್ನು ಪ್ರದರ್ಶ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 11
Literature Mar 15, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 11

ಆರನೆಯ ಅಂಕದಲ್ಲಿ ದುಷ್ಯಂತ ಶಕುಂತಲೆಯ ಭಾವಚಿತ್ರವನ್ನು ಚಿತ್ರಿಸುತ್ತಿರುತ್ತಾನೆ. ಅದನ್ನು ಕಂಡ ವಿದೂಷಕ ತನ್ನ ಮೆಚ್ಚುಗೆಯನ್ನು ವ್ಯಕ್ತಪಡಿಸುತ್ತ ಮಧುರಾವಸ್ಥಾನದರ್ಶನೀಯೋ ಭಾವಾನುಪ್ರವೇಶಃ ಎಂದು ಉ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 12
Literature Mar 22, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 12

ಕಾಳಿದಾಸನ ಪರಿಣತಪ್ರಜ್ಞೆಯ ಫಲವಾದ “ರಘುವಂಶ”ಮಹಾಕಾವ್ಯದಲ್ಲಿ ಕಾವ್ಯಮೀಮಾಂಸೆಯ ಮೌಲ್ಯಗಳು ಸಾಕಷ್ಟಿವೆ. ಅವನು ಮಂಗಳಶ್ಲೋಕದಲ್ಲಿಯೇ ಲೋಕೋತ್ತರವಾದ ಕಾವ್ಯದರ್ಶನವನ್ನು ಮಾಡಿಸುತ್ತಾನೆ: ವಾಗರ್ಥಾ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 13
Literature Mar 29, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 13

ಶ್ಯಾಮಿಲಕ ಗುಪ್ತಯುಗದ ಮತ್ತೊಬ್ಬ ವಿಶಿಷ್ಟಕವಿ ಶ್ಯಾಮಿಲಕ. ಈತನದಾಗಿ ನಮಗೆ ಉಳಿದಿರುವುದು “ಪಾದತಾಡಿತಕ” ಎಂಬ ಭಾಣವೊಂದೇ. ಇದೊಂದು ರೂಪಕವೇ ಅವನ ಪ್ರತಿಭೆ-ವ್ಯುತ್ಪತ್ತಿಗಳನ್ನೂ ಲೋಕಪರಿಜ್ಞಾನವನ್ನ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 14
Literature Apr 05, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 14

ಈ ಮಾತುಗಳು ಕಾವ್ಯದ ಸಂದರ್ಭಕ್ಕೆ ಎಷ್ಟು ಯುಕ್ತವಾಗಿವೆಯೋ ಕಾವ್ಯಮೀಮಾಂಸೆಯ ಸಂದರ್ಭಕ್ಕೂ ಅಷ್ಟೇ ಯುಕ್ತವಾಗಿವೆ. ಇಲ್ಲಿ ಭಾರವಿಯು ತನ್ನ ಕಾವ್ಯಾಭಿವ್ಯಕ್ತಿಯ ಆದರ್ಶವನ್ನೇ ಸೂಚಿಸಿರುವನೆಂದರೆ ತಪ್ಪಾ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 15
Literature Apr 19, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 15

ಸುಬಂಧು ಸಂಸ್ಕೃತಸಾಹಿತ್ಯದಲ್ಲಿ ಸುಬಂಧುವಿನ ಸ್ಥಾನ ಹೆಮ್ಮೆ ಪಡುವಂಥದ್ದೇನೂ ಅಲ್ಲ. ಬಾಣನ ಪೂರ್ವಸೂರಿಯಾಗಿ ಕೆಲಮಟ್ಟಿಗೆ ಮಾರ್ಗದರ್ಶಿಯಾಗಿದ್ದಾನೆಂದರೆ ಸಾಕಾದೀತು. ಶ್ಲೇಷವನ್ನು ಅಳವು ಮೀರಿ ಬೆಳೆ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 16
Literature Apr 26, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 16

ಬಾಣಭಟ್ಟ ಮಹಾಕವಿ ಭಟ್ಟಬಾಣನ ಕೃತಿಗಳ ಪೈಕಿ “ಹರ್ಷಚರಿತ” ಒಂದರಲ್ಲಿಯೇ ಕಾವ್ಯಮೀಮಾಂಸೆಯ ಚಿಂತನಶಕಲಗಳು ಕಂಡುಬರುತ್ತವೆ. “ಕಾದಂಬರಿ”ಯ ಉಪಕ್ರಮಶ್ಲೋಕಗಳಲ್ಲಿ ಕಾವ್ಯಕಲೆಯನ್ನು ಕುರಿತ ಒಂದೆರಡು ಮಾತು...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 17
Literature May 02, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 17

ಮಾಘ ಮಾಘನು “ಶಿಶುಪಾಲವಧ”ಮಹಾಕಾವ್ಯದ ಎರಡನೆಯ ಸರ್ಗದಲ್ಲಿ ಅನೇಕಶಾಸ್ತ್ರಗಳನ್ನು ಉದಾಹರಣೆಗಳಾಗಿ ಬಳಸಿಕೊಳ್ಳುತ್ತ ರಾಜನೀತಿಯನ್ನು ಪೋಷಿಸುತ್ತಾನೆ. ಈ ಶಾಸ್ತ್ರಸಮೂಹದಲ್ಲಿ ಅಲಂಕಾರಶಾಸ್ತ್ರಕ್ಕೂ ಅವ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 18
Literature May 17, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 18

ಭವಭೂತಿ ಮಹಾಕವಿ ಭವಭೂತಿಯ ರೂಪಕಗಳಲ್ಲಿ ಆತನ ವ್ಯಕ್ತಿತ್ವ ಮತ್ತು ಕೃತಿತ್ವಗಳಲ್ಲದೆ ಕಾವ್ಯಮೀಮಾಂಸೆಯ ಸೂಚನೆಗಳೂ ಗಣ್ಯವಾಗಿವೆ. ಅವುಗಳನ್ನು ಪರಾಮರ್ಶಿಸಬಹುದು. “ಮಾಲತೀಮಾಧವ”ದ ಪ್ರಸ್ತಾವನೆಯಲ್ಲಿ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 19
Literature May 24, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 19

ಭವಭೂತಿ “ಉತ್ತರರಾಮಚರಿತ”ದ ಕಡೆಯ ಅಂಕದಲ್ಲಿ ಗರ್ಭಾಂಕತಂತ್ರವನ್ನು ಬಳಸಿ ಸೀತಾ-ರಾಮರ ಪುನರ್ಮೇಲನವನ್ನು ಸಾಧಿಸಿದ್ದಾನೆ. ಇದನ್ನು ವಾಲ್ಮೀಕಿಮುನಿಗಳ ರಾಮಾಯಣದ ಕಡೆಯ ಭಾಗವೆಂಬಂತೆಯೂ ಕಲ್ಪಿಸಿದ್ದಾನೆ...

Shatavadhani Dr. R. Ganesh
ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 2
Literature Jan 18, 2021

ಸಂಸ್ಕೃತಕವಿಗಳ ಕಾವ್ಯಮೀಮಾಂಸೆ - 2

ಮಹರ್ಷಿ ವಾಲ್ಮೀಕಿ ಶ್ರೀಮದ್ರಾಮಾಯಣದ ಮೊದಲಿಗೇ ಬರುವ ನಾಲ್ಕು ಸರ್ಗಗಳ ಕಥೆ ಕವಿ-ಕಾವ್ಯ-ಸಹೃದಯರ ದೃಷ್ಟಿಯಿಂದ ತುಂಬ ಮಹತ್ತ್ವದ್ದಾಗಿದೆ. ಪ್ರಥಮಸರ್ಗದಲ್ಲಿ ವಾಲ್ಮೀಕಿಮುನಿಗಳು ನಾರದರನ್ನು ಆದರ್ಶನ...

Shatavadhani Dr. R. Ganesh