Article Series

'ಕರ್ಣಾಟ ಭಾರತ ಕಥಾಮಂಜರಿ' ವಿಶ್ಲೇಷಣೆ

ಕರ್ಣಾಟ ಭಾರತ ಕಥಾಮಂಜರಿ - ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 1)
Literature Oct 01, 2019

ಕರ್ಣಾಟ ಭಾರತ ಕಥಾಮಂಜರಿ - ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 1)

‘ಕರ್ಣಾಟ-ಭಾರತ-ಕಥಾಮಂಜರಿ’, ಕುಮಾರವ್ಯಾಸನೆಂದು ಬಿರುದು ಪಡೆದ ಗದುಗಿನ ನಾರಾಯಣಪ್ಪನಿಂದ ವಿರಚಿಸಲ್ಪಟ್ಟು, ‘ಗದುಗಿನ ಭಾರತ’ ವೆಂದೇ ಖ್ಯಾತಿ ಪಡೆದು ಕರ್ನಾಟಕದ ಹಳ್ಳಿಹಳ್ಳಿಯಲ್ಲಿಯೂ ಜನರ ನಾಲಿಗೆಯ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 10)
Literature Feb 18, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 10)

ಅಂದು ರಾತ್ರಿ ದ್ರೌಪದಿ ಏನು ಮಾಡಬೇಕೆಂಬುದನ್ನು ಸೂಚಿಸಿ, ರಾತ್ರಿ ಕೀಚಕನ ಬಳಿಗೆ ಸೈರಂಧ್ರಿಯ ವೇಷತೊಟ್ಟು ವೈಯಾರವಾಗಿ ಬರುವ ಭೀಮನ ರೂಪು ಹೀಗಿತ್ತಂತೆ ಉರಿವ ಮಾರಿಯ ಬೇಟದಾತನು ತುರುಗಿದನು ಮ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 11)
Literature Mar 10, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 11)

ಕುಸುಮ ಕೋಮಲೆಯೆನಿಸಿದ್ದ ದ್ರೌಪದಿ, ಸೋದರರ ಬಗೆಗೆ ಅಮಿತ ಪ್ರೇಮವುಳ್ಳ, ಭೀಮ ಹಿಂದೆ ತಮಗಾದ ಒಂದೊಂದು ಅನ್ಯಾಯವನ್ನೂ, ಅಪಮಾನವನ್ನೂ ನೆನೆಯುತ್ತ ಭೀಭತ್ಸ ಎನಿಸುವಂತಹ ಕೃತ್ಯಕ್ಕೆಳಸಿ, ಅದರಲ್ಲಿ ಸಂತೃ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 12)
Literature Mar 24, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 12)

ಆ ರಥದ ಸ್ವರೂಪದ ವಿವರಣೆಯನ್ನು ಓದಿದ ಮೇಲೆ ರಥ ಎಂದರೆ ಹೇಗಿರಬಹುದೆಂಬ ಬೃಹತ್ ಕಲ್ಪನೆ ನಮ್ಮ ಮುಂದೆ ಸುಳಿಯುತ್ತದೆ.  ಅರಸ ಕೇಳೈಹತ್ತು ಸಾವಿರ- ತುರಗನಿಕರದ ಲಳಿಯ ದಿವ್ಯಾಂ- ಬರದ ಸಿ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 13)
Literature Apr 07, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 13)

  ಕುಮಾರವ್ಯಾಸನ ಯುದ್ಧವರ್ಣನೆಯಲ್ಲಿನ ಕಲ್ಪನಾಶಕ್ತಿ ಹಾಗೂ ಯುದ್ಧದ ಬಗೆಗೆ ಅವನ ಅಭಿಮತ              ಮಹಾಭಾರ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 14)
Literature Apr 21, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 14)

ಕುಮಾರವ್ಯಾಸನಲ್ಲಿ ಕಂಡು ಬರುವ ಯುದ್ಧ ತಂತ್ರ (Stratergy of War)   ಕುರುಕ್ಷೇತ್ರದಲ್ಲಿನ ಮಹಾಯುದ್ಧದ ತಂತ್ರ ವಿನ್ಯಾಸಗಳು, ಯುದ್ಧದ ಯೋಜನೆಗಳು ವೈವಿಧ್ಯಮಯವಾಗಿವೆ.  ಪದಾತಿಗಳು...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 15)
Literature May 05, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 15)

ಕರ್ಣ ಶಿಶುವಾಗಿದ್ದಾಗಿನಿಂದಲೂ ಮನ ಸೆಳೆವ, ಮನಸ್ಸನ್ನು ಕರಗಿಸುವಂತಹ ಪಾತ್ರ.  ಈ ಮಗುವಿನ ಮುಗ್ಧಮನೋಹರ ಚಿತ್ರಣವನ್ನು ಮರೆಯುವವರಾರು?  ಹೊಳೆ ಹೊಳೆದು, ಹೊಡಮರಳಿ ನಡು ಹೊ- ಸ್ತಿ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 16)
Literature May 19, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 16)

ಈ ಭಾರತಕಥಾನಕದಲ್ಲಿ ಮೂಡಿ ಬಂದಿರುವ ಸ್ನೇಹದ ಚಿತ್ರಣ ಅತ್ಯಂತ ಅಮೂಲ್ಯವಾದದ್ದು.  ಪರಸ್ಪರ ದ್ವೇಷ, ಅಸೂಯೆ, ಮತ್ಸರದ ಪ್ರಪಂಚದಲ್ಲಿಯೂ, ಸ್ನೇಹ, ಪ್ರೀತಿಗಳು ಮೊಳೆತು ಬೆಳೆಯುವ ಪ್ರಕ್ರಿಯೆ, ಒಳ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 17)
Literature Jun 09, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 17)

“ರೂಪಕ-ಪ್ರತಿಮೆ ಭಾಷಾಪ್ರಯೋಗ” ಇತ್ಯಾದಿ ಕುಮಾರವ್ಯಾಸನನ್ನು ‘ರೂಪಕ ಸಾಮ್ರಾಜ್ಯ ಚಕ್ರವರ್ತಿ’ ಎಂದು ಬಣ್ಣಿಸುತ್ತಾರೆ. ಅವನು ಉಪಯೋಗಿಸುವ ಸಾಧಾರಣ ಭಾಷೆ ಕೂಡ ರೂಪಕದ ದೀಪ್ತಿಯಿಂದ ಪ್ರಕಾಶಿಸುತ್ತದೆ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 18)
Literature Jun 23, 2020

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 18)

“ಝಳದ ಝಾಡಿಗೆ ಹೆದರಿ ಸೂರ್ಯನನುಳುಹುವನೆ ಕಲಿರಾಹು”, “ಕರಣ ಬಿಂಬದ ತತ್ತಿಗಳನುತ್ತರಿಸಿ ತೋರುವ ತಿಮಿರವುಂಟೇ”, “ಉರಿವ ಪೇಟೆಗಳಲಿ ಪತಂಗದ ಸರಕು ಮಾರದೆ ಮರಳುವುದೆ”, “ಗರ್ಭ ಬಲಿಯದೇ ಹಗಲನೀದುದು ರಾತ...

Prof. L V Shantakumari
ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 2)
Literature Oct 22, 2019

ಕರ್ಣಾಟ ಭಾರತ ಕಥಾಮಂಜರಿ – ಮರುಓದು, ಅನಿಸಿಕೆ, ಕೆಲವು ಪಾತ್ರಗಳ ವಿಶ್ಲೇಷಣೆ (ಭಾಗ 2)

ಭೀಮ ಹುಟ್ಟಿನಿಂದಲೇ ಮಹಾಬಲಶಾಲಿ, ವಜ್ರದೇಹಿ, ಉಳಿದವರಿಗಿಂತಲೂ ಸಂಪೂರ್ಣ ಭಿನ್ನ ಎಂದು ಚಿತ್ರಿಸುತ್ತಾನೆ ಕುಮಾರವ್ಯಾಸ.  ಭೀಮನ ಜನನದ ನಂತರ ಕುಂತಿ ಇಂದ್ರನನ್ನು ಜಪಿಸಿ, ಅರ್ಜುನನನ್ನು ಪಡೆಯು...

Prof. L V Shantakumari